July 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ.

ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಮಾಡು ಅತಿ ಶೀತಲ ವ್ಯವಸ್ಥೆಗೆ ತಲುಪಿ ಈಗ ಕುಸಿತವಾಗಿದೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಅನಾಹುತ ನಡೆಯುವ ಮುಂಚೆ ಇದನ್ನು ದುರಸ್ತಿ ಪಡಿಸಬೇಕಾಗಿ ವಿನಂತಿ.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಮೂಲ್ಯ ಮತ್ತು ಗ್ರಾಮಸ್ಥರಾದ ಇನಾಸ್ ರೊಡ್ರಿಗಸ್ ಸಹಕರಿಸಿದರು.

Related posts

ಕೊಟ್ಟ ಹಣವನ್ನು ವಾಪಸ್ ಕೇಳಲು ಹೋದ ವ್ಯಕ್ತಿಗೆ ತಲ್ವಾರ್ ನಿಂದ ದಾಳಿ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya

ಶ್ರೀ ದುರ್ಗಾ ಟೆಕ್ಸ್ ಟೈಲ್ ನಲ್ಲಿ ಮಾನ್ಸೂನ್ ದರ ಕಡಿತ ಮಾರಾಟ,10% ರಿಂದ 50% ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!