ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ.

ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಮಾಡು ಅತಿ ಶೀತಲ ವ್ಯವಸ್ಥೆಗೆ ತಲುಪಿ ಈಗ ಕುಸಿತವಾಗಿದೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಅನಾಹುತ ನಡೆಯುವ ಮುಂಚೆ ಇದನ್ನು ದುರಸ್ತಿ ಪಡಿಸಬೇಕಾಗಿ ವಿನಂತಿ.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಮೂಲ್ಯ ಮತ್ತು ಗ್ರಾಮಸ್ಥರಾದ ಇನಾಸ್ ರೊಡ್ರಿಗಸ್ ಸಹಕರಿಸಿದರು.

Related posts

ಉಜಿರೆ ಶ್ರೀಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Suddi Udaya

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲ ಗ್ರಾ.ಪಂ.ಅಧ್ಯಕ್ಷರಾಗಿ ವಸಂತ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ರುದ್ರಗಿರಿಯಲ್ಲಿ ಶಿವರಾತ್ರಿಯ ತಾಳಮದ್ದಳೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!