25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ.

ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಮಾಡು ಅತಿ ಶೀತಲ ವ್ಯವಸ್ಥೆಗೆ ತಲುಪಿ ಈಗ ಕುಸಿತವಾಗಿದೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಅನಾಹುತ ನಡೆಯುವ ಮುಂಚೆ ಇದನ್ನು ದುರಸ್ತಿ ಪಡಿಸಬೇಕಾಗಿ ವಿನಂತಿ.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಮೂಲ್ಯ ಮತ್ತು ಗ್ರಾಮಸ್ಥರಾದ ಇನಾಸ್ ರೊಡ್ರಿಗಸ್ ಸಹಕರಿಸಿದರು.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ನಿಂದ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ, ಒಂಬತ್ತನೇ ವರ್ಷದ ” ಸ್ಕೌಟ್ ಗಣಪತಿ” ಪೂಜೆ

Suddi Udaya

ಜನಮಂಗಳ ಕಾರ್ಯಕ್ರಮದಡಿ ನೆರಿಯದ ಶಾಂತಪ್ಪ ರವರಿಗೆ ಊರುಗೋಲು ವಿತರಣೆ

Suddi Udaya

ಉಜಿರೆ: ಗುರಿಪಳ್ಳಕ್ಕೆ ಸಂಪರ್ಕ ಕಲ್ಪಿಸುವ ಅಂಬಡಬೆಟ್ಟು ಸೇತುವೆ ಶಿಥಿಲ: ಘನ ವಾಹನಗಳ ಸಂಚಾರ ನಿಷೇಧ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚರಿಸುವಂತೆ ಸೂಚನೆ

Suddi Udaya
error: Content is protected !!