25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಅಹಮದ್ ಬಾವ, ರಿಚರ್ಡ್ ಗೋವಿಯಸ್ ಮತ್ತು ಇತರರು ಸಹಕರಿಸಿದರು.

Related posts

ಕಲ್ಲೇರಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಯ ವಿಕ್ರಮ್ ಕಲ್ಲಾಪು , ಉಪಾಧ್ಯಕ್ಷರಾಗಿ ಸೂರಪ್ಪ ಬಂಗೇರ ಆಯ್ಕೆ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ವಿಕಲಚೇತನರ ಇಲಾಖೆ ರಾಜ್ಯ ಆಯುಕ್ತೆ ಲತಾ ಕುಮಾರಿ (ಐ.ಎ.ಎಸ್) ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿ ರಚನೆ

Suddi Udaya
error: Content is protected !!