ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಅಹಮದ್ ಬಾವ, ರಿಚರ್ಡ್ ಗೋವಿಯಸ್ ಮತ್ತು ಇತರರು ಸಹಕರಿಸಿದರು.

Related posts

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಶಿಬಾಜೆ ಶತ ಚಂಡಿಕಾ ಯಾಗ ಸಮಿತಿಯಿಂದ ಶೃಂಗೇರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರ ಭೇಟಿ: ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಅಯೋಧ್ಯೆಯಲ್ಲಿರುವ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಪೆರಿಂಜೆ ಎನ್ನೆನ್ನೆಸ್ ಶಿಬಿರಕ್ಕೆ ವಿಭಾಗಾಧಿಕಾರಿ ಭೇಟಿ

Suddi Udaya

ರಕ್ತೇಶ್ವರಿಪದವು ಭಜನಾ ಮಂಡಳಿ ವತಿಯಿಂದ ನಗರ ಭಜನೆಗೆ ಚಾಲನೆ

Suddi Udaya
error: Content is protected !!