July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

ಪಡಂಗಡಿ: ಪಡಂಗಡಿ ಗ್ರಾಮದ ಕೆಲವು ರಸ್ತೆಯು ಗುಂಡಿಗಳಿಂದ ಕೂಡಿದ್ದು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ಸರಿಪಡಿಸಲಾಯಿತು. ಇದಕ್ಕೆ ಸಾನಿಧ್ಯ ರೆಡಿಮಿಕ್ಸ್ ಸಂಸ್ಥೆಯವರು ಸಹಕಾರ ನೀಡಿದರು.

ಪಡಂಗಡಿ ಗ್ರಾಮ ಪಂಚಾಯತ್ ಸದಸ್ಯರಾದ ಸಂತೋಷ್ ಕುಮಾರ್ ಜೈನ್, ಅಹಮದ್ ಬಾವ, ರಿಚರ್ಡ್ ಗೋವಿಯಸ್ ಮತ್ತು ಇತರರು ಸಹಕರಿಸಿದರು.

Related posts

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ಪದಗ್ರಹಣ ಸಮಾರಂಭದಲ್ಲಿ ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಶೆಟ್ಟಿ ರಿಗೆ ಸನ್ಮಾನ

Suddi Udaya

ಉಜಿರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಬೆಳಾಲಿನ ಪ್ರಗತಿಪರ ಕೃಷಿಕ ಶಿವಪ್ಪಗೌಡರಿಗೆ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಅವಾರ್ಡ್

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

‌ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ: ಪರಿಶೀಲನೆ

Suddi Udaya

ಮಡಂತ್ಯಾರಿನಲ್ಲಿ ಭದ್ರಾ ಹೋಮ್ ಅಪ್ಲಾಯನ್ಸಸ್ ಮೂರನೇ ಶಾಖೆ ಶುಭಾರಂಭ

Suddi Udaya
error: Content is protected !!