24.3 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

ಕಣಿಯೂರು: ಇಲ್ಲಿಯ ಪದ್ಮುಂಜ ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿಲ್ಲಾ ಪಂಚಾಯತ್ ಸೇರಿದ ರಸ್ತೆ ಬದಿ ಖಾಸಗಿ ವ್ಯಕ್ತಿ ಅನಧಿಕೃತವಾಗಿ ಬೇಲಿ ಹಾಕಲಾಗಿದ್ದು ಪಂಚಾಯತ್ ನೋಟಿಸ್ ನೀಡಿದರು ತೆರವುಗೊಳಿಸದೆ. ತದನಂತರ ತಹಶೀಲ್ದಾರರಿಗೆ ನೋಟಿಸ್ ನೀಡಿದಾಗ ಕಂದಾಯ ಅಧಿಕಾರಿಗಳು ಬಂದು ಅನಾಧಿಕೃತ ಬೇಲಿಯನ್ನು ಕಂದಾಯ ಇಲಾಖೆಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಹಾಗೂ ಗ್ರಾಮಕಾರಣಿಕ ಉಷಾ ಜು.1ರಂದು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಯಶವಂತ. ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್. ಪಂಚಾಯತ್ ಸದಸ್ಯರಾದ ಅಮಿತ್., ಗಾಯತ್ರಿ ಹಾಗೂ ಸ್ಥಳೀಯರು ಉಪಸ್ಥಿತಿಯಲ್ಲಿ ತೆರವುಗೊಳಿಸಲಾಯಿತು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಉಜಿರೆ: ಕೃಷ್ಣಮೂರ್ತಿ ಹೊಳ್ಳ ನಿಧನ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
error: Content is protected !!