27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜು.1 ರಂದು ಉದ್ಘಾಟನೆಗೊಂಡಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಿತ್ರಾ ರವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ,ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಪಾಲ್ತಿಮಾರ್, ಶ್ರೀಮತಿ ಅನಿತಾ ಉದಯ್ ಕುರುಡಂಗೆ,ಬೆಳ್ತಂಗಡಿ ತಾಲೂಕಿನ ಬ್ಲಾಕ್ ಮೆನೇಜರ್ ನಿತೀಶ್, ವಲಯ ಮೇಲ್ವಿಚಾರಕರಕಿಯಾದ ವೀಣಾ, ಎಂ.ಬಿ.ಕೆ, ಎಲ್. ಸಿ
ಆರ್. ಪಿ, ಬಿ.ಸಿ ಸಖಿ, ಕೃಷಿ ಸಖಿ, ಹಾಗೂ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ನ ಮಾಸಿಕ ಸಭೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ, ದೇವರ ವಿಗ್ರಹದ ಮೆರವಣಿಗೆ : ಹೊರಕಾಣಿಕೆ ಸಮರ್ಪಣೆ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿ: ಕೆದ್ದುವಿನಲ್ಲಿ ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ, ಹಲವರಿಗೆ ಗಂಭೀರ ಗಾಯ

Suddi Udaya

ಗೇರುಕಟ್ಟೆಯಲ್ಲಿ ವಿಶ್ವ ಅಗ್ನಿಹೋತ್ರ ದಿನದ ಆಚರಣೆ

Suddi Udaya
error: Content is protected !!