April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂದಾರು ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಕಚೇರಿ ಉದ್ಘಾಟನೆ

ಬಂದಾರು : ಸಿದ್ಧಿ ವಿನಾಯಕ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ( ರಿ) ಇದರ ಕಚೇರಿ ಬಂದಾರು ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಜು.1 ರಂದು ಉದ್ಘಾಟನೆಗೊಂಡಿತು.


ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಚಿತ್ರಾ ರವರು ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ,ಪಂಚಾಯತ್ ಸದಸ್ಯರುಗಳಾದ ಬಾಲಕೃಷ್ಣ ಗೌಡ ಮುಗೇರಡ್ಕ, ಚೇತನ್ ಪಾಲ್ತಿಮಾರ್, ಶ್ರೀಮತಿ ಅನಿತಾ ಉದಯ್ ಕುರುಡಂಗೆ,ಬೆಳ್ತಂಗಡಿ ತಾಲೂಕಿನ ಬ್ಲಾಕ್ ಮೆನೇಜರ್ ನಿತೀಶ್, ವಲಯ ಮೇಲ್ವಿಚಾರಕರಕಿಯಾದ ವೀಣಾ, ಎಂ.ಬಿ.ಕೆ, ಎಲ್. ಸಿ
ಆರ್. ಪಿ, ಬಿ.ಸಿ ಸಖಿ, ಕೃಷಿ ಸಖಿ, ಹಾಗೂ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು, ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

‘ಮಕ್ಕಳಿಗೆ ಓದುವುದು ಎಷ್ಟು ಮಹತ್ವ’ ವಿಷಯದ ಕುರಿತು ಪದ್ಮಲತಾ ಮೋಹನ್ ನಿಡ್ಲೆಯವರಿಂದ ಉಪನ್ಯಾಸ

Suddi Udaya

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!