ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ 2024 – 25 ನೇ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಮಿತಿ ರಚನೆಯಾಯಿತು. ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲುರವರು ಆಯ್ಕೆಯಾದರು.

ಸದಸ್ಯರಾಗಿ ಸುಲೈಮಾನ್ ಭೀಮಂಡೆ, ಓಡಿಯಪ್ಪ ಎಂ ಕೆ, ಶ್ರೀಮತಿ ವಿಜಯಲಕ್ಷ್ಮೀ, ರಾಮಚಂದ್ರ ಮಾಯ, ಶ್ರೀಮತಿ ಪ್ರೀತಿ ದೊಂಪದಫಲ್ಕೆ, ಶೇಖರ್ ಮತ್ತು ವಿನೋದ ಇವರನ್ನು ಆರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಗಳಾಗಿದ್ದು ಶ್ರೀಮತಿ ರಾಜಶ್ರೀಯವರು ಮಾರ್ಗದರ್ಶಿ ಶಿಕ್ಷಕರಾಗಿರುತ್ತಾರೆ. ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ರವಿಚಂದ್ರರವರು ನಡೆಸಿಕೊಟ್ಟರು.

Leave a Comment

error: Content is protected !!