23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾI ಜೇಸನ್ ಅವಿತ್ ಪಿರೇರಾ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರ ಸಲಹೆ ಸೂಚನೆಗಳೊಂದಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನದಲ್ಲಿ ತೊಡಗಬೇಕು. ಆಗ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.


ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜೆಇಇ, ನೀಟ್ ಪರೀಕ್ಷಾ ತರಬೇತುದಾರ ಡಾ ಶುತಕೀರ್ತಿ ಜೈನ್ ಉಪಸಿತರಿದ್ದರು.
ವಿಜ್ಞಾನ ಸಂಘದ ಸಂಯೋಜಕರಾದ ಶ್ರೀಮತಿ ಸೌಜನ್ಯ ಸ್ವಾಗತಿಸಿದರು. ಉಪನ್ಯಾಸಕಿ ಕು ರಾಜಶ್ರೀ ವಂದಿಸಿದರು. ಆಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರು ರಾಜೀವ ಗಾಂಧಿ ವಿಶ್ವವಿದ್ಯಾಲಯ ಕುಲಪತಿ ಡಾ. ಭಗವಾನ್ ಬಿ.ಸಿ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಗಾಯನ ತರಬೇತಿ

Suddi Udaya

ಆಗಸ್ಟ್ 2 , 3: ಉಜಿರೆಯಲ್ಲಿ “ಮಹಿಳಾ ಯಕ್ಷ ಸಂಭ್ರಮ” : ಪತ್ರಿಕಾಗೋಷ್ಠಿ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವನಮಹೋತ್ಸವ

Suddi Udaya

ಲಾಯಿಲ ಮತಗಟ್ಟೆಗೆ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಭೇಟಿ

Suddi Udaya

ಎಸ್ ಡಿ ಎಂ, ಆರ್ ಸಿ ಸಿ, ರೋಟೊ, ಲಾಯರ್ಸ್ ಇಂಟರ್ ನ್ಯಾಷನಲ್ ಚೆಸ್ ಕಪ್ ಉದ್ಘಾಟನಾ ಸಮಾರಂಭ

Suddi Udaya
error: Content is protected !!