22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

ಬೆಳ್ತಂಗಡಿ: ನಿರಂತರ ಪರಿಶ್ರಮದಿಂದ ಉತ್ತಮ ಫಲಿತಾಂಶವನ್ನು ಪಡೆದು ಜೀವನದಲ್ಲಿ ಯಶಸ್ಸನ್ನು ಗಳಿಸಬಹುದು ಎಂದು ಡಾI ಜೇಸನ್ ಅವಿತ್ ಪಿರೇರಾ ಹೇಳಿದರು.


ಅವರು ವಾಣಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನಡೆದ ಪ್ರೇರಣಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಗಳಿಸಲು ಶಿಕ್ಷಕರ ಸಲಹೆ ಸೂಚನೆಗಳೊಂದಿಗೆ ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ವಿದ್ಯಾರ್ಥಿ ಜೀವನದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ತೊಡಗಿ ಸಮಯವನ್ನು ವ್ಯರ್ಥ ಮಾಡದೆ ಅಧ್ಯಯನದಲ್ಲಿ ತೊಡಗಬೇಕು. ಆಗ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ ಎಂದರು.


ಕಾಲೇಜಿನ ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ ಅಧ್ಯಕ್ಷತೆಯನ್ನು ವಹಿಸಿದ್ದರು. ಜೆಇಇ, ನೀಟ್ ಪರೀಕ್ಷಾ ತರಬೇತುದಾರ ಡಾ ಶುತಕೀರ್ತಿ ಜೈನ್ ಉಪಸಿತರಿದ್ದರು.
ವಿಜ್ಞಾನ ಸಂಘದ ಸಂಯೋಜಕರಾದ ಶ್ರೀಮತಿ ಸೌಜನ್ಯ ಸ್ವಾಗತಿಸಿದರು. ಉಪನ್ಯಾಸಕಿ ಕು ರಾಜಶ್ರೀ ವಂದಿಸಿದರು. ಆಕಾಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಸಿಯೋನ್‌ ಆಶ್ರಮದಲ್ಲಿ ಉಚಿತ ವೈದ್ಯಕೀಯ, ಚರ್ಮ ಹಾಗೂ ದಂತ ಚಿಕಿತ್ಸಾ ಶಿಬಿರ

Suddi Udaya

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೋಕುಲೆನ ಆಟಿ ದಿನ ಕಾರ್ಯಕ್ರಮ

Suddi Udaya
error: Content is protected !!