22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ‘ಸುದ್ದಿ ಉದಯ’ ಆನ್ ಲೈನ್ ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಗೆಲ್ಲನ್ನು ತೆರವು ಗೊಳಿಸುವಂತೆ
ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯಪಾಲಿಕ ಅಭಿಯಂತರರಾದ
ಕ್ಲೆಮೆಂಟ್ ಬೆಂಜಮೀನ್ ಬ್ರ್ಯಾಕ್ಸ್
ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಕೂಡಲೇ ಬಂದು. ಮರದ ಗೆಲ್ಲುಗಳನ್ನು ತೆರವು ಗೊಳಿಸಿ ಮಳೆಯಲ್ಲಿ ಆಗಬಹುದಾದ ಸಂಭವಿಯ ಅಪಾಯವನ್ನು ತಪ್ಪಿಸಿ ಸಾವ೯ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಉಜಿರೆ: ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದ ತುಕಾರಾಮ ಸಾಲಿಯಾನ್ ಸೇವಾ ನಿವೃತ್ತಿ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya

ಟುನಿಷಿಯ ಅಂತರಾಷ್ಟ್ರೀಯ ವಿಜ್ಞಾನ ಮೇಳ: ಆಪ್ತಚಂದ್ರಮತಿ ಮುಳಿಯರವರಿಗೆ ಗ್ಯಾಂಡ್ ಗೋಲ್ಡ್ ಮೆಡಲ್

Suddi Udaya

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya
error: Content is protected !!