30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ‘ಸುದ್ದಿ ಉದಯ’ ಆನ್ ಲೈನ್ ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಗೆಲ್ಲನ್ನು ತೆರವು ಗೊಳಿಸುವಂತೆ
ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯಪಾಲಿಕ ಅಭಿಯಂತರರಾದ
ಕ್ಲೆಮೆಂಟ್ ಬೆಂಜಮೀನ್ ಬ್ರ್ಯಾಕ್ಸ್
ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಕೂಡಲೇ ಬಂದು. ಮರದ ಗೆಲ್ಲುಗಳನ್ನು ತೆರವು ಗೊಳಿಸಿ ಮಳೆಯಲ್ಲಿ ಆಗಬಹುದಾದ ಸಂಭವಿಯ ಅಪಾಯವನ್ನು ತಪ್ಪಿಸಿ ಸಾವ೯ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕರಾಗಿ ಕಮಲ್ ತೇಜು ರಾಜಪೂತ್ ನೇಮಕ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya
error: Content is protected !!