25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ‘ಸುದ್ದಿ ಉದಯ’ ಆನ್ ಲೈನ್ ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಗೆಲ್ಲನ್ನು ತೆರವು ಗೊಳಿಸುವಂತೆ
ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯಪಾಲಿಕ ಅಭಿಯಂತರರಾದ
ಕ್ಲೆಮೆಂಟ್ ಬೆಂಜಮೀನ್ ಬ್ರ್ಯಾಕ್ಸ್
ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಕೂಡಲೇ ಬಂದು. ಮರದ ಗೆಲ್ಲುಗಳನ್ನು ತೆರವು ಗೊಳಿಸಿ ಮಳೆಯಲ್ಲಿ ಆಗಬಹುದಾದ ಸಂಭವಿಯ ಅಪಾಯವನ್ನು ತಪ್ಪಿಸಿ ಸಾವ೯ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಅಡಿಕೆ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಕೇಂದ್ರ ಕೃಷಿ ಸಚಿವರಿಗೆ ಸಂಸದ ಚೌಟ ಮನವಿ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಕೊಯ್ಯೂರು ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ: ಏಷಿಯನ್ ಯೋಗ ಚಾಂಪಿಯನ್ ಚಿನ್ನದ ಪದಕ ವಿಜೇತೆ ನಿರ್ಮಲಾ ಸುಭಾಷ್ ಕೊಡ್ಲಿಕಾರ ಅಭಿನಂದನೆ

Suddi Udaya
error: Content is protected !!