25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯದ ಜನಜಾಗೃತ ಸಭೆ

ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು.

ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ಸಮಿತಿ ಸದಸ್ಯೆ ಶ್ರೀಮತಿ ಗುಣವತಿ, ಬಸವನಗುಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತ ಕುಮಾರ್, ಬಸವನಗುಡಿ ‘ ಎ ‘ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೋದಾವರಿ ಮತ್ತು ಬಿ” ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ, ನವಜೀವನ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದರು.

Related posts

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಬಿಜೆಪಿ ನಾಯಕರಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಭಾಗಿ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!