30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೈರೋಳ್ತಡ್ಕ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮರದ ಕೊಂಬೆ ತೆರವು ಹಾಗೂ ಗಿಡ ಗಂಟಿಗಳ ತೆರವು ಕಾರ್ಯ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ವಠಾರದಲ್ಲಿ ಜೂ.29 ರಂದು ಶಾಲಾ ಕಟ್ಟಡದ ಬಳಿ ಇರುವ ಮರದ ಕೊಂಬೆ ತೆರವು ಕಾರ್ಯ ಹಾಗೂ ಶಾಲಾ ಅಡಿಕೆ ತೋಟದಲ್ಲಿ ಗಿಡ ಗಂಟಿಗಳ ತೆರವು ಮಾಡುವ ಮೂಲಕ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರ ನೇತೃತ್ವದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.


ಈ ಸಂದರ್ಭದಲ್ಲಿ ಕುರಾಯ ಅರ್ಥ್ ಮೂವರ್ಸ್ ಮಾಲಕರಾದ ದಾಮೋದರ ಚಾಕೋಟೆದಡಿ ಇವರು ಮರದ ಕೊಂಬೆ ತೆರವು ಮಾಡಲು ಹಿಟಾಚಿ ನೀಡಿ ಸಹಕರಿಸಿದರು.


ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ದಿನೇಶ್ ಗೌಡ ಖಂಡಿಗ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಭವನಕ್ಕೆ ಕರ್ನಾಟಕ ಲೋಕಾಯುಕ್ತ ರಿಜಿಸ್ಟರ್ ಶ್ರೀಮತಿ ಉಷಾರಾಣಿ ಭೇಟಿ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya
error: Content is protected !!