27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ ವರ್ತಕರ ಸಂಘದಿಂದ ದಯಾ ವಿಶೇಷ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಹೊಸಂಗಡಿ ಗ್ರಾ.ಪಂ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

Suddi Udaya

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!