30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾಜೂರು ಶಿಕ್ಷಣ ಸಂಸ್ಥೆಯಲ್ಲಿ “ಅಲೀಫ್ ಡೇ” ಸಮಾರಂಭ

Suddi Udaya

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ಅ.22 ಬಳಂಜ ಶಾರದೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಶುಭಹಾರೈಸಿದ ಸತೀಶ್ ರೈ ಬಾರ್ದಡ್ಕಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಹಾಗೂ ಊರ ಮಹನೀಯರ ಸಹಕಾರದೊಂದಿಗೆ ವಿಜೃಂಭಣೆಯ ಶಾರದೋತ್ಸವಕ್ಕೆ ತಯಾರಿವೈಭವದ ಮೆರವಣಿಗೆ, ಆಟೋಟ ಸ್ಪರ್ಧೆಗಳು,500 ಭಜಕರಿಂದ ಭಜನೆ,ಸಾಂಸ್ಕೃತಿಕ ವೈಭವ ಕಾರ್ಯಕ್ರಮ

Suddi Udaya

ಹಾನಿಂಜ ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಪ್ಪರ ಮುಹೂರ್ತ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya
error: Content is protected !!