September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya

ನೆಲ್ಯಾಡಿಯಲ್ಲಿ ಉದನೆ ವಲಯ ಮಟ್ಟದ ಮಾತೃಸಂಗಮ ‘ಫಿದೆಲಿಯುಂ–2026’

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya

ಮಡಂತ್ಯಾರು: ರಚನಾ ಸಿಲ್ಕ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya
error: Content is protected !!