22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ ಯೋಜನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ವಕೀಲರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

Suddi Udaya
error: Content is protected !!