25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ಕುಂಭಶ್ರೀ ಪಿಯು ಕಾಲೇಜಿನಿಂದ “ಆಸರೆ ವಿದ್ಯಾರ್ಥಿವೇತನ ಪ್ರವೇಶ ಪರೀಕ್ಷೆ – 2026” ಯಶಸ್ವಿ ಆಯೋಜನೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಹೆಗ್ಗಡೆ ಭಾಗಿ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!