23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ.

ಅಪರಿಚಿತ ವ್ಯಕ್ತಿಯೋರ್ವರು ಕೊಕ್ಕಡ ಗ್ರಾಮದ ಬಡೆಕೈಲ್ ನಿವಾಸಿ ಶ್ರೀನಾಥ್ ರವರು ರವರ ಮೊಬೈಲ್ ಗೆ ಯೂನಿಯನ್ ಬ್ಯಾಂಕ್ ಎಂದು ಮೇಸೆಜ್ ಕಳಿಸಿ, ಡೌನ್ ಲೋಡ್ ಮಾಡುವಂತೆ ಲಿಂಕ್ ಇರುವ ಮೆಸೇಜ್ ಕಳಿಸಿಕೊಟ್ಟಿದನ್ನು ಓಪನ್ ಮಾಡಿ, ಒಟಿಪಿ ನೀಡಿ ರೂ.1 ಲಕ್ಷ ವಂಚಿಸಿದ ಘಟನೆ ನಡೆದಿದೆ. ಈ ಬಗ್ಗೆ ಧರ್ಮಸ್ಥಳ ಸೈಬರ್ ಕ್ರೈಂ ಗೆ ಹಾಗೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya

ಶಿಶಿಲ: ಪಡ್ಪು ನಿವಾಸಿ ಧರ್ಣಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಉಪನ್ಯಾಸಮಾಲೆ-5 ಕಾರ್ಯಕ್ರಮ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya

ಬೆಳ್ತಂಗಡಿ: ಕೆಸರ್ ಕoಡೊಡು ಗೌಡೆರೆ ಗೌಜಿ -ಗಮ್ಮತ್ ಕ್ರೀಡಾಕೂಟದಲ್ಲಿ ಮೈರೋಳ್ತಡ್ಕ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಗೆ ಹಲವು ಪ್ರಶಸ್ತಿ

Suddi Udaya
error: Content is protected !!