30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಕುಂಟಿನಿಯಿಂದ ನಡ, ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕಿಸುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆ : ಭಾರೀ ಮಳೆಗೆ ರಸ್ತೆಯ ಎರಡು ಬದಿಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ಮುನ್ಸೂಚನೆ

ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಕುಂಟಿನಿಯಿಂದ ನಡ ಗ್ರಾಮದ ಪುತ್ರಬೈಲು ಮೂಲಕ ಬೆಳ್ತಂಗಡಿ ಮತ್ತು ಕಿಲ್ಲೂರಿಗೆ ಸಂಪರ್ಕ ಮಾಡುವ ಕಿರಿದಾದ ಮಣ್ಣಿನ ಮತ್ತು ಕಾಂಕ್ರಿಟ್ ರಸ್ತೆಯಿದ್ದು ಮೊನ್ನೆಯಿಂದ ನಿರಂತರ ಬಾರೀ ಮಳೆಯ ಕಾರಣದಿಂದ ರಸ್ತೆ ಬದಿ ಎರಡು ಕಡೆಗಳಲ್ಲಿ ಮಣ್ಣು ಕುಸಿದು ಅಪಾಯವನ್ನು ಆಹ್ವಾನಿಸುವ ರೀತಿಯಾಗಿರುತ್ತದೆ..

ಈಗಾಗಲೇ ಪುಂಜಾಲಕಟ್ಟೆ ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುವುದರಿಂದ ಲಘು ವಾಹನಗಳು,ಸರಕು ತುಂಬಿದ ಪಿಕಪ್ ಗಳು ಹೆಚ್ಚಾಗಿ ಈ ರಸ್ತೆಯಲ್ಲಿ ಸಾಗುವುದರಿಂದ ಅವಘಡಗಳು ಸಂಭವಿಸುವುದಕ್ಕಿಂತ ಮುಂಚೆ ಸಂಬಂಧಪಟ್ಟ ಅಧಿಕಾರಿಗಳು ಈ ಕಡೆ ಗಮನ ಹರಿಸಿದರೆ ಸೂಕ್ತವೆಂದು ಆ ಪ್ರದೇಶದ ಯೂಸುಫ್ ಹಾಗೂ ಸ್ಥಳೀಯರ ಒತ್ತಾಯವಾಗಿದೆ.

Related posts

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya

ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ರವರ ನಿಧನಕ್ಕೆ ಮಾಜಿ ಶಾಸಕ ಕೆ. ವಸಂತ ಬಂಗೇರ ಸಂತಾಪ

Suddi Udaya

ಹಿರಿಯ ಯಕ್ಷಗಾನ ಕಲಾವಿದ ಬಿ. ಗೋಪಾಲಕೃಷ್ಣ ನಿಧನ

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ: ನಡುಜರು ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ರಾಜೇಶ್ ಎಮ್.ಕೆ

Suddi Udaya
error: Content is protected !!