22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ಇರುವ ವಿದ್ಯುತ್‌ ಕಂಬ, ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ಟೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದಷ್ಟು ಬೇಗ ಅದನ್ನು ಸರಿಪಡಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

Related posts

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya
error: Content is protected !!