23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಸಾಹಿತಿ ಪ್ರೊ ಎನ್ ಜಿ ಪಟವರ್ಧನ್ ವಿಧಿವಶ

ಉಜಿರೆ: ತಾಲೂಕಿನ ಹಿರಿಯ ಸಾಹಿತಿ ಪ್ರೋ| ಎನ್.ಜಿ ಪಟವರ್ಧನ್ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ೩೩ ವರ್ಷಗಳ ಕಾಲ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಎನ್.ಜಿ ಪಟವರ್ಧನ್ ಅವರು ಆನೇಕ ಸಾಹಿತ್ಯ ಕೃತಿಗಳನ್ನು ರಚಿಸಿದ್ದಾರೆ. ತಾಲೂಕಿನ ಪ್ರಖ್ಯಾತ ಸಾಹಿತಿಗಳಲ್ಲಿ ಓರ್ವರಾಗಿದ್ದ ಅವರ ಆನೇಕ ಕವನ, ಹನಿಗವನ, ಕಥೆ, ಕಾದಂಬರಿ ಕೃತಿಗಳು ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳದ ಅಧ್ಯಕ್ಷತೆಯನ್ನು ವಹಿಸಿ ಯಶಸ್ವಿಯಾಗಿ ನಿರ್ವಹಿಸಿದ್ದರು. ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಿಶೇಷ ಕೊಡುಗೆ ನೀಡಿರುವ ಎನ್.ಜಿ ಪಟವರ್ಧನ್ ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಬಂಧು-ವರ್ಗದವರನ್ನು ಅಗಲಿದ್ದಾರೆ.

Related posts

ಬಜಿರೆ ಪಾಲ್ದ್ಯಾರು ಮನೆಯ ಶ್ರೀಮತಿ ಚಿನ್ನಮ್ಮ ನಿಧನ

Suddi Udaya

ನಾರಾವಿ ಗ್ರಾ.ಪಂ ಮಾಜಿ‌ ಸದಸ್ಯ ಕುತ್ಲೂರು ರಾಮಚಂದ್ರ ಭಟ್ ನಿಧನ

Suddi Udaya

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಕಳೆಂಜ ನಾಟಿ ವೈದ್ಯೆಕಮಲ ನಿಧನ :

Suddi Udaya
error: Content is protected !!