September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

ಹತ್ಯಡ್ಕ : ಕೆ.ವಿ.ಜಿ ಬ್ಯಾಂಕ್ ನಲ್ಲಿ ಸುಮಾರು ವರ್ಷಗಳಿಂದ ಮ್ಯಾನೇಜರ್ ಯಾಗಿದ್ದ ಪುಷ್ಪರಾಜ್ ಕೆ.ಸಿ ರವರು ನಿವೃತ್ತಿಗೊಂಡಿದ್ದು ಇವರಿಗೆ ಬಿಳ್ಕೋಡುಗೆ ಸಮಾರಂಭವು ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜೂ.29 ರಂದು ನಡೆಯಿತು.

ಈ ವೇಳೆ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಧರ್ಮರಾಜ ಗೌಡ, ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್ .ಎಸ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಶಾಖಾ ಪ್ರಬಂಧಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.

ಅಬ್ಬಾಸ್ ಅಸರ್ ಸ್ವಾಗತಿಸಿದರು. ಕೆ.ವಿ.ಜಿ ಬ್ಯಾಂಕ್ ಸಿಬ್ಬಂದಿ ವಂದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಬಿ. ನಿರಂಜನ್ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಾಂಗ್ರೆಸ್‌ಗೆ ಅಲ್ಪಸಂಖ್ಯಾತರ ತುಷ್ಟಿಕರಣವೇ ಮುಖ್ಯ; ಮಂಡ್ಯದ ಕೆರೆಗೋಡುವಿನಲ್ಲಿ ಹನುಮ ಧ್ವಜ ತೆರವುಗೊಳಿಸಿರುವುದು ಖಂಡನೀಯ: ಪ್ರತಾಪ್ ಸಿಂಹ ನಾಯಕ್

Suddi Udaya

ಭಾರೀ ಮಳೆಯಿಂದಾಗಿ ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಸಂಪರ್ಕಿಸುವಂತೆ ಶ್ರಮಿಕ‌ ಶಾಸಕರ ಕಾರ್ಯಾಲಯ ಮನವಿ

Suddi Udaya

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya
error: Content is protected !!