22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

ಹತ್ಯಡ್ಕ : ಕೆ.ವಿ.ಜಿ ಬ್ಯಾಂಕ್ ನಲ್ಲಿ ಸುಮಾರು ವರ್ಷಗಳಿಂದ ಮ್ಯಾನೇಜರ್ ಯಾಗಿದ್ದ ಪುಷ್ಪರಾಜ್ ಕೆ.ಸಿ ರವರು ನಿವೃತ್ತಿಗೊಂಡಿದ್ದು ಇವರಿಗೆ ಬಿಳ್ಕೋಡುಗೆ ಸಮಾರಂಭವು ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜೂ.29 ರಂದು ನಡೆಯಿತು.

ಈ ವೇಳೆ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಧರ್ಮರಾಜ ಗೌಡ, ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್ .ಎಸ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಶಾಖಾ ಪ್ರಬಂಧಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.

ಅಬ್ಬಾಸ್ ಅಸರ್ ಸ್ವಾಗತಿಸಿದರು. ಕೆ.ವಿ.ಜಿ ಬ್ಯಾಂಕ್ ಸಿಬ್ಬಂದಿ ವಂದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ: ಸಂತೆಕಟ್ಟೆಯಲ್ಲಿ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya
error: Content is protected !!