23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

ಹತ್ಯಡ್ಕ : ಕೆ.ವಿ.ಜಿ ಬ್ಯಾಂಕ್ ನಲ್ಲಿ ಸುಮಾರು ವರ್ಷಗಳಿಂದ ಮ್ಯಾನೇಜರ್ ಯಾಗಿದ್ದ ಪುಷ್ಪರಾಜ್ ಕೆ.ಸಿ ರವರು ನಿವೃತ್ತಿಗೊಂಡಿದ್ದು ಇವರಿಗೆ ಬಿಳ್ಕೋಡುಗೆ ಸಮಾರಂಭವು ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜೂ.29 ರಂದು ನಡೆಯಿತು.

ಈ ವೇಳೆ ಹತ್ಯಡ್ಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ನಿವೃತ್ತ ಜೀವನಕ್ಕೆ ಶುಭಹಾರೈಸಿದರು.

ವೇದಿಕೆಯಲ್ಲಿ ಹತ್ಯಡ್ಕ ಸಹಕಾರಿ ಸಂಘದ ನಿರ್ದೇಶಕರಾದ ಧರ್ಮರಾಜ ಗೌಡ, ಹತ್ಯಡ್ಕ ಸಹಕಾರಿ ಸಂಘದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ತ್ಯಾಂಪಣ್ಣ ಶೆಟ್ಟಿಗಾರ್, ಅರಸಿನಮಕ್ಕಿ ಪಂಚಾಯತ್ ಉಪಾಧ್ಯಕ್ಷ ಸುಧೀರ್ ಕುಮಾರ್ ಎಮ್ .ಎಸ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಶಾಖಾ ಪ್ರಬಂಧಕರಾದ ಸತ್ಯನಾರಾಯಣ ಉಪಸ್ಥಿತರಿದ್ದರು.

ಅಬ್ಬಾಸ್ ಅಸರ್ ಸ್ವಾಗತಿಸಿದರು. ಕೆ.ವಿ.ಜಿ ಬ್ಯಾಂಕ್ ಸಿಬ್ಬಂದಿ ವಂದನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಸೆ 29 : ತೋಟತ್ತಾಡಿ 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ವಲಯಾರಣ್ಯಾಧಿಕಾರಿ ತ್ಯಾಗರಾಜ್ ಅಮಾನತಿಗೆ ಕೆಎಟಿ ತಡೆ: ಕರ್ತವ್ಯಕ್ಕೆ ಹಾಜರು

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇವುಗಳ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ಉಜಿರೆ: ಅತ್ತಾಜೆ ನಿವಾಸಿ ಜಂಶೀರ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!