April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಹೋಗುವ ದೃಶ್ಯ ನೋಡುವಾಗ ಕೃತಕ ನೇರ ಸೃಷ್ಟಿಯಾದ ಅನುಮಾನ ಬರುತ್ತದೆ. ದ್ವಿಚಕ್ರ ಹಾಗೂ ಘನ ವಾಹನಗಳು ಹೋಗುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸ್ನಾನ ಆಗುವುದು ತಪ್ಪಿಸಲು ಸಾಧ್ಯವಿಲ್ಲ. ಅದುದರಿಂದ ಸಂಬಂಧಿಸಿದ ಇಲಾಖೆ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಸರಿಪಡಿಸುವ ಮೂಲಕ ಸಮಸ್ಯೆಯನ್ನು ಸರಿಪಡಿಸಲು ನಾಗರಿಕರ ಒತ್ತಾಯವಾಗಿದೆ.

ವರದಿ: ಕೆ.ಎನ್.ಗೌಡ

Related posts

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬೆಳಾಲು ಕಾರ್ಯಕ್ಷೇತ್ರದ ಸದಸ್ಯ ಬಾಬು ಗೌಡ ರವರಿಗೆ ಊರುಗೋಲು ವಿತರಣೆ

Suddi Udaya

ಪಾಂಗಳ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿ ರಾಮಚಂದ್ರ ಭಟ್, ಕಾರ್ಯದರ್ಶಿಯಾಗಿ ಮುಖೇಶ್ ಆಯ್ಕೆ

Suddi Udaya
error: Content is protected !!