22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಹೋಗುವ ದೃಶ್ಯ ನೋಡುವಾಗ ಕೃತಕ ನೇರ ಸೃಷ್ಟಿಯಾದ ಅನುಮಾನ ಬರುತ್ತದೆ. ದ್ವಿಚಕ್ರ ಹಾಗೂ ಘನ ವಾಹನಗಳು ಹೋಗುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸ್ನಾನ ಆಗುವುದು ತಪ್ಪಿಸಲು ಸಾಧ್ಯವಿಲ್ಲ. ಅದುದರಿಂದ ಸಂಬಂಧಿಸಿದ ಇಲಾಖೆ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಸರಿಪಡಿಸುವ ಮೂಲಕ ಸಮಸ್ಯೆಯನ್ನು ಸರಿಪಡಿಸಲು ನಾಗರಿಕರ ಒತ್ತಾಯವಾಗಿದೆ.

ವರದಿ: ಕೆ.ಎನ್.ಗೌಡ

Related posts

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್‌ ನಾಯ್ಕ ಮೃತ್ಯು

Suddi Udaya

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಯಲ್ಲಿ ಯಕ್ಷಧ್ರುವ ಯಕ್ಷ ಶಿಕ್ಷಣ ನಾಟ್ಯಾಭ್ಯಾಸ ಉದ್ಘಾಟನೆ

Suddi Udaya
error: Content is protected !!