24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಹೋಗುವ ದೃಶ್ಯ ನೋಡುವಾಗ ಕೃತಕ ನೇರ ಸೃಷ್ಟಿಯಾದ ಅನುಮಾನ ಬರುತ್ತದೆ. ದ್ವಿಚಕ್ರ ಹಾಗೂ ಘನ ವಾಹನಗಳು ಹೋಗುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸ್ನಾನ ಆಗುವುದು ತಪ್ಪಿಸಲು ಸಾಧ್ಯವಿಲ್ಲ. ಅದುದರಿಂದ ಸಂಬಂಧಿಸಿದ ಇಲಾಖೆ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಸರಿಪಡಿಸುವ ಮೂಲಕ ಸಮಸ್ಯೆಯನ್ನು ಸರಿಪಡಿಸಲು ನಾಗರಿಕರ ಒತ್ತಾಯವಾಗಿದೆ.

ವರದಿ: ಕೆ.ಎನ್.ಗೌಡ

Related posts

ಸುದ್ದಿ ಉದಯ ಫಲಶ್ರುತಿ: ಇಂದಬೆಟ್ಟು ಕಜೆ ಪಿಲಪ್ಪಾಡಿಯಲ್ಲಿ ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆ ಗೆ ಎಲ್.ಐ.ಸಿ ಯಿಂದ ಕೊಡುಗೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ಮಲವಂತಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿಗೆ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!