24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಹೋಗುವ ದೃಶ್ಯ ನೋಡುವಾಗ ಕೃತಕ ನೇರ ಸೃಷ್ಟಿಯಾದ ಅನುಮಾನ ಬರುತ್ತದೆ. ದ್ವಿಚಕ್ರ ಹಾಗೂ ಘನ ವಾಹನಗಳು ಹೋಗುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸ್ನಾನ ಆಗುವುದು ತಪ್ಪಿಸಲು ಸಾಧ್ಯವಿಲ್ಲ. ಅದುದರಿಂದ ಸಂಬಂಧಿಸಿದ ಇಲಾಖೆ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಸರಿಪಡಿಸುವ ಮೂಲಕ ಸಮಸ್ಯೆಯನ್ನು ಸರಿಪಡಿಸಲು ನಾಗರಿಕರ ಒತ್ತಾಯವಾಗಿದೆ.

ವರದಿ: ಕೆ.ಎನ್.ಗೌಡ

Related posts

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪದವಿ ವಿಭಾಗದ ವಿದ್ಯಾರ್ಥಿ‌‌ಸಂಘ ಉದ್ಘಾಟನಾ ಸಮಾರಂಭದೊಂದಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಮಕ್ಕಳ ಸಮ್ಮೇಳನ: ವಿಜಯ್ ಕುಮಾರ್ ಜೈನ್ ನೇತೃತ್ವದಲ್ಲಿ, ಯಕ್ಷಗಾನ ಸಂಭ್ರಮ,ಕುಣಿತ ಭಜನೆ, ಜನಪದ ಉತ್ಸವ

Suddi Udaya

ಉಜಿರೆ: ಸಾನಿಧ್ಯ ಕೌಶಲ್ಯ ತರಬೇತಿ ಕೆಂದ್ರದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಇಂದಬೆಟ್ಟು : ಕಜೆಯಲ್ಲಿ ನಿಧಿಗಾಗಿ ಶೋಧ ಕಾರ್ಯ

Suddi Udaya

ಮರೋಡಿ ಕ್ಷೇತ್ರ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ

Suddi Udaya
error: Content is protected !!