26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

ಗೇರುಕಟ್ಟೆ : ಜು.1 ಗೇರುಕಟ್ಟೆ ಹೃದಯ ಭಾಗದ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.

ಜು.1 ರಂದು ಸುರಿದ ಭಾರಿ ಮಳೆಗೆ ನೀರು ಹೋಗಲು ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯ ಮೂಲಕ ಹೋಗುವ ದೃಶ್ಯ ನೋಡುವಾಗ ಕೃತಕ ನೇರ ಸೃಷ್ಟಿಯಾದ ಅನುಮಾನ ಬರುತ್ತದೆ. ದ್ವಿಚಕ್ರ ಹಾಗೂ ಘನ ವಾಹನಗಳು ಹೋಗುವಾಗ ಪಾದಚಾರಿಗಳಿಗೆ ಕೆಸರು ನೀರಿನ ಸ್ನಾನ ಆಗುವುದು ತಪ್ಪಿಸಲು ಸಾಧ್ಯವಿಲ್ಲ. ಅದುದರಿಂದ ಸಂಬಂಧಿಸಿದ ಇಲಾಖೆ ಹಾಗೂ ಜನ ಪ್ರತಿನಿಧಿಗಳು ತಕ್ಷಣ ಸರಿಪಡಿಸುವ ಮೂಲಕ ಸಮಸ್ಯೆಯನ್ನು ಸರಿಪಡಿಸಲು ನಾಗರಿಕರ ಒತ್ತಾಯವಾಗಿದೆ.

ವರದಿ: ಕೆ.ಎನ್.ಗೌಡ

Related posts

ರೋಟರಿ ಕ್ಲಬ್ ಹಾಗೂ ಕಾನ್ ಫಿನ್ ಹೋಮ್ಸ್ ಸಹಕಾರದಲ್ಲಿ ಸಿಯೋನ್ ಆಶ್ರಮದ ನಿವಾಸಿಗಳಿಗೆ 135 ಮಂಚಗಳು ಹಾಗೂ ಹಾಸಿಗೆ ಸಾಮಗ್ರಿಗಳ ಕೊಡುಗೆ

Suddi Udaya

ಮುಂಡಾಜೆ: ಟೈಲರಿಂಗ್ ತರಬೇತಿ ಸಮಾರೋಪ ಸಮಾರಂಭ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya
error: Content is protected !!