22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

ಕಳೆಂಜ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಕಾರದೊಂದಿಗೆ ಕಳೆಂಜ ಗ್ರಾಮದ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು ಗಾಳಿತೋಟ ನೊಣಯ್ಯ ಗೌಡರ ಮನೆಯ ಮೇಲ್ಛಾವಣಿ ಸೋರುತಿದ್ದು ಇದಕ್ಕೆ ಟಾರ್ಪಲ್ ಹಾಕಲಾಯಿತು.


ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿ ಜನಾರ್ದನ ಪಿಲತ್ತಡಿ, ವಿಶ್ವ ಹಿಂದೂ ಪರಿಷತ್ ಬಜರಂಗದಳ ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಾಯರ್ತಡ್ಕ, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಉಮೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ, ಕಳೆಂಜ ಗೋ ರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಕಳೆಂಜ ಬಜರಂಗದಳ ಸಂಚಾಲಕ ಚಂದ್ರ ಗಾಳಿತೋಟ, ಸಂಘಟನೆಯ ಕಾರ್ಯಕರ್ತರಾದ ದಿನೇಶ್ ಬೆದ್ರಾಡಿ, ಗಣೇಶ್ ನಿಡ್ಡಾಜೆ, ಯೋಗೀಶ್ ನಿರಂಡ, ರಾಘವ ಕುಲಾಲ್, ಹರೀಶ್ ಗಾಳಿತೋಟ,ಡಿಕಯ್ಯ ಗಾಳಿತೋಟ ಸಹಕರಿಸಿದರು.

Related posts

ಅರಸಿನಮಕ್ಕಿ ವಲಯದ ಶ್ರೀ ಕ್ಷೇ.ಧ. ಗ್ರಾ. ಯೋಜನೆಯ ಟೈಲರಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಜ.31-ಫೆ.1: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆಯಲ್ಲಿ ಗೌತಮ್ ಬಿ.ಆರ್ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಶುಭಾರಂಭ

Suddi Udaya

ಅ.15-ಡಿ.31: ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!