22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

ಉಜಿರೆ: ಶ್ರೀ ಧರ್ಮಸ್ಧಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ವಿಭಾಗದ ಉಪನ್ಯಾಸಕಿಯಾದ ಶ್ರೀಮತಿ ಸುಚೇತಾ ರವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (VTU) ಪಿ.ಯಚ್.ಡಿ ಪದವಿ ಪ್ರದಾನ ಮಾಡಿರುತ್ತದೆ.


ಸುಚೇತಾ ರವರು ಪಿ. ಎ. ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ವಿಭಾಗದ ಮುಖ್ಯಸ್ಥರಾದ ಪ್ರೊ. ಶರ್ಮಿಳಾ ಕುಮಾರಿ ಅವರ ಮಾರ್ಗದರ್ಶನದಲ್ಲಿ ‘Development of Face and Fingerprint based Person Identification System: A Multimodal approach‘ ವಿಷಯದ ಕುರಿತು ಸಂಶೋಧನ ಪ್ರಬಂಧ ಮಂಡಿಸಿದ್ದರು.
ಇವರಿಗೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಶುಭಹಾರೈಸಿದ್ದಾರೆ.

Related posts

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya
error: Content is protected !!