25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

ಕಳಿಯ : ಕಳಿಯ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ಸತ್ಯಶಂಕರ್ ಕೆ ಜಿ ಇವರಿಂದ ತೆರವಾದ ಸ್ಥಾನಕ್ಕೆ ಕವಿತಾ ಇವರು ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಜು. 1ರಂದು ಅಧಿಕಾರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಸಂತ ಮಜಲು, ಉಪಾಧ್ಯಕ್ಷ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕರರಾದ ಹರಿದಾಸ ಪಡಂತಾಯ,
ಶೇಖರ್ ನಾಯ್ಕ , ಶ್ರೀಮತಿ ಚಂದ್ರವತಿ, ಶ್ರೀಮತಿ ಮಮತಾ ಗೋಪಾಲ್ ನಾಯ್ಕ, ಕುಶಾಲಪ್ಪ ಗೌಡ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಉದಿತ್ ಕುಮಾರ್, ಲೋಕೇಶ್, ಕೇಶವ ಪೂಜಾರಿ, ನಿವೃತ್ತ ಮುಖ್ಯ ಕಾರ್ಯನಿರ್ವಾಧಿಕಾರಿ ಸತ್ಯ ಶಂಕರ್ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ಕೊಕ್ಕಡ ವಲಯದ ಭಜನಾ ಪರಿಷತ್ ಸಭೆ

Suddi Udaya

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya
error: Content is protected !!