23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ತಾಲೂಕು ಮಟ್ಟದ ಕ್ರೀಡಾ ಕೂಟ: ಮಚ್ಚಿನ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್‌ ಮೋಟಾರು ರಿವೈಂಡಿಂಗ್‌ ಮತ್ತು ಪಂಪ್‌ ಸೆಟ್‌ ರಿಪೇರಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya
error: Content is protected !!