September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

ಬೆಳ್ತಂಗಡಿ : ವಿಶ್ವಹಿಂದೂ ಪರಿಷತ್ ಬಜರಂಗದಳ ಕಳೆಂಜ ಘಟಕ ನೂತನ ಸಮಿತಿ ರಚನೆಯು ಬೆಳ್ತಂಗಡಿ ಪ್ರಖಂಡ ವಿಶ್ವಹಿಂದೂ ಪರಿಷತ್ಅಧ್ಯಕ್ಷರಾದ ದಿನೇಶ್ ಚಾರ್ಮಾಡಿ, ಪ್ರಖಂಡ ಸಸ್ತoಗ ಪ್ರಮುಖ್ ಅಶೋಕ್ ಅಶ್ವತ್ತಡಿ, ಜಿಲ್ಲಾ ಅಖಾಡ ಪ್ರಮುಖ್ ಗಣೇಶ್ ಕಳೆಂಜ ಇವರ ಉಪಸ್ಥಿಯಲ್ಲಿ ನಡೆಯಿತು.


ಕಳೆಂಜ ಘಟಕದ ಅಧ್ಯಕ್ಷರಾಗಿ ಜನಾರ್ದನ ಗೌಡ ಕಲ್ಕಟ್ಟ, ಉಪಾಧ್ಯಕ್ಷರಾಗಿ ಡೀಕಯ್ಯ ಕುಲಾಡಿ, ಕಾರ್ಯದರ್ಶಿಯಾಗಿ ಮಂಜುನಾಥ ಕುಡುಪರ್, ಬಜರಂಗದಳ ಸಂಚಾಲಕರಾಗಿ ಚಂದ್ರ ಗಾಳಿತೋಟ, ಸಹ ಸಂಚಾಲಕರಾಗಿ ಬಾಲಕೃಷ್ಣ ಶಿಬರಾಜೆ, ವಿಕಾಸ್ ಬರೆಂಗಾಯ, ದಿನೇಶ್ ಬೆದ್ರಡಿ, ಅಖಾಡ ಪ್ರಮುಖ್ ಗಿರೀಶ್ ಕುಂಟ್ಯಾನ, ಗೊರಕ್ಷಾ ಪ್ರಮುಖ್ ಪ್ರಕಾಶ್ ಕುಂಟ್ಯಾನ, ಸಹ ಪ್ರಮುಖ್ ಅಚ್ಚುತ್ತ ನಿಡ್ಡಾಜೆ, ಸಸ್ತoಗ ಪ್ರಮುಖ್ ವೆಂಕಟೇಶ್ ಪಿಲತ್ತಡಿ, ವಿದ್ಯಾರ್ಥಿ ಪ್ರಮುಖ್ ಸಂದೀಪ್ ಅಶ್ವತ್ತಡಿ, ಪ್ರಚಾರ ಮತ್ತು ಪ್ರಸಾರ ಪ್ರಮುಖ್ ಹರೀಶ್ ಮಡ್ಯದಗುಡ್ಡೆ, ಸೇವಾ ಪ್ರಮುಖ್ ರಾಘವ ಮಡ್ಯದಗುಡ್ಡೆ ಇವರನ್ನು ಆಯ್ಕೆಮಾಡಲಾಯಿತು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಬಂದಾರು ಗ್ರಾಮಸ್ಥರಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!