April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ಬೀಳುವ ಪರಿಸ್ಥಿತಿಯಲ್ಲಿದೆ. ಇದರ ಮಧ್ಯೆ ವಿದ್ಯುತ್ ಕಂಬವೊಂದು ಬೀಳುವ ಹಂತದಲ್ಲಿದ್ದು, ಅಪಾಯದ ಸೂಚನೆ ನೀಡಿದೆ.

ವಿದ್ಯಾರ್ಥಿಗಳು, ನಾಗರಿಕರು, ಹಲವಾರು ವಾಹನಗಳು ದಿನನಿತ್ಯ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಅಪಾಯ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Related posts

ನಾವೂರು: ಮೋನಮ್ಮ ನಿಧನ

Suddi Udaya

ವೇಣೂರಿನಲ್ಲಿ ಪ್ರಥಮ ದರ್ಜೆ ಕಾಲೇಜನ್ನು ಆರಂಭಿಸಲು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಂಗಾಡಿ ಬಿಎಸ್ಎನ್ಎಲ್ ನೆಟ್ವರ್ಕ್ಸ್ ಸಮಸ್ಯೆಯಿಂದ ಗ್ರಾಹಕರು ಕಂಗಾಲು: ಸಂಬಂಧ ಪಟ್ಟವರು ನೆಟ್ವರ್ಕ್ಸ್ ಸಮಸ್ಯೆಯನ್ನು ಬಗೆಹರಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya

ಮುಂಡಾಜೆ: ಸೈಂಟ್ ಮೇರಿಸ್ ಚರ್ಚ್ ನಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya
error: Content is protected !!