September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ಬೀಳುವ ಪರಿಸ್ಥಿತಿಯಲ್ಲಿದೆ. ಇದರ ಮಧ್ಯೆ ವಿದ್ಯುತ್ ಕಂಬವೊಂದು ಬೀಳುವ ಹಂತದಲ್ಲಿದ್ದು, ಅಪಾಯದ ಸೂಚನೆ ನೀಡಿದೆ.

ವಿದ್ಯಾರ್ಥಿಗಳು, ನಾಗರಿಕರು, ಹಲವಾರು ವಾಹನಗಳು ದಿನನಿತ್ಯ ಈ ದಾರಿಯಲ್ಲಿ ಸಾಗುತ್ತಿದ್ದಾರೆ. ಅಪಾಯ ಸಂಭವಿಸುವ ಮೊದಲೇ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳಬೇಕೆಂದು ನಾಗರಿಕರು ಒತ್ತಾಯಿಸಿದ್ದಾರೆ.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ವೇಣೂರು: ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ ನಿಧನ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಉರುವಾಲು ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರಕ್ಕೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya
error: Content is protected !!