23.8 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕುವೆಟ್ಟು: ಕುವೆಟ್ಟು ಗ್ರಾಮ ಪಂಚಾಯತ್, ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಇದರ ಸಂಯುಕ್ತ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಜೂ. 30 ರಂದು ಮದ್ದಡ್ಕ ಸಮುದಾಯ ಭವನದಲ್ಲಿ ಜರಗಿತು.

ನೋಂದಾಯಿತ ಕಟ್ಟಡ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದು ಕೊಂಡರು.

Related posts

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಗಡಿ ಪಾರು ಮಾಡಿ ಎನ್ನಲು ರಕ್ಷಿತ್ ಶಿವರಾಂ ಯಾರು..? ಕುಂಬಳಕಾಯಿ ಕಳ್ಳ ಎಂದಾಗ ಹೆಗಲು ಮುಟ್ಟಿ ಅರಚಾಡಿದರೆ ನಾವೇನು ಮಾಡಲು ಸಾಧ್ಯ:ತಾ.ಪಂ ಮಾಜಿ ಸದಸ್ಯ ಮಂಜುನಾಥ್ ಸಾಲ್ಯಾನ್

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಬಳ್ಳಮಂಜ 26ನೇ ವರ್ಷದ “ಶೇಷ – ನಾಗ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಕನ್ಯಾಡಿ 1: ಪ್ರಗತಿಪರ ಕೃಷಿಕ ನಾರಾಯಣ ಗೌಡ ನಿಧನ

Suddi Udaya
error: Content is protected !!