25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ನಿಟ್ಟಡೆ: ಕುಂಭಶ್ರೀ ವಿದ್ಯಾಸಂಸ್ಥೆಗೆ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ಭೇಟಿ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿಯ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ ಆಯ್ಕೆ

Suddi Udaya
error: Content is protected !!