September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

ಗುಂಡೂರಿ :ವಿಪರೀತ ಸುರಿದ ಮಳೆ ಗೆ ಗುಡ್ಡ ಕುಸಿತ ವಾಗಿ ಅಪಾಯದಲ್ಲಿ ಸಿಲುಕಿದ್ದ, ಗುಂಡೂರಿ ಗ್ರಾಮದ ಹೊಸಬೆಟ್ಟು ಕೊಯಂದೂರು ನಿವಾಸಿ ಶ್ರೀ ದಿನೇಶ್ ಪೂಜಾರಿಯವರ ಮನೆಯ ಬಳಿ ಬಿದ್ದಿರುವ ಗುಡ್ಡ ದ ಮಣ್ಣ ನ್ನು ತೆರವುಗೊಳಿಸಲು ಸಹಕಾರ ಮಾಡಿದ ನೆಚ್ಚಿನ ಶಾಸಕರಾದ ಶ್ರೀ ಹರೀಶ್ ಪೂಂಜ,
ಈ ಸಂದರ್ಭದಲ್ಲಿ ಆರಂಬೋಡಿ ಗ್ರಾಮ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಆಡಳಿತಾಧಿಕಾರಿ,ನಿಕಟಪೂರ್ವಅಧ್ಯಕ್ಷರಾದ ಶ್ರೀಮತಿ ವಿಜಯಾ ಆರಂಬೋಡಿ, ಗುಂಡೂರಿ ವಾರ್ಡ್ ನ ಪಂಚಾಯತ್ ಸದಸ್ಯರು ಇದಕ್ಕಾಗಿ ಶ್ರಮಿಸಿದ ಬಿಜೆಪಿ ಶಕ್ತಿಕೇಂದ್ರ ಅಧ್ಯಕ್ಷ ರಾದ ಶ್ರೀ ದಯಾನಂದ್ ನಡುಕುಮೇರು,ಹಾಗೂ ಶ್ರೀ ನಿತೀಶ್ ಗುಂಡೂರಿ ಯವರು ಉಪಸ್ಥಿತರಿದ್ದರು.

Related posts

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya
error: Content is protected !!