25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ಜು.1 ರಂದು ನಡೆಯಿತು.


ಸುಣ್ಣಲಡ್ಡ ಮನೆಯಿಂದ ಸಿದ್ಧೀಕ್ ಗೇರುಕಟ್ಟೆ ಕಡೆಗೆ ತನ್ನ ಆಟೋ ರಿಕ್ಷಾವನ್ನು ಚಲಾಯಿಸಿಕೊಂಡು ಬರುತ್ತಿದಂತೆ ತಾಂತ್ರಿಕ ದೋಷದಿಂದಾಗಿ ರಸ್ತೆಯ ಪಕ್ಕದಲ್ಲಿರುವ ಸೂಚನ ಫಲಕದ ಕಂಬಕ್ಕೆ ಡಿಕ್ಕಿಯಾಗಿದೆ. ಚಾಲಕ ಮಾತ್ರ ಇದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ವಿಷಯ ತಿಳಿದು ಸ್ಥಳೀಯ ರಿಕ್ಷಾ ಚಾಲಕನ ಮಾಲೀಕ ಸಂಘದ ಸದಸ್ಯರು ಆಗಮಿಸಿ ಚರಂಡಿಯಿಂದ ರಿಕ್ಷಾ ಮೇಲೆ ಎತ್ತಲು ಸಹಕರಿಸಿದರು.
ವರದಿ: ಕೆ.ಎನ್ ಗೌಡ

Related posts

ಪಡಂಗಡಿ: ಸಿಡಿಲು ಬಡಿದು ಕಟ್ಟಡಕ್ಕೆ ಬೆಂಕಿ

Suddi Udaya

ಪೆರ್ಲ ಬೈಪಾಡಿ : ಶಾಸಕ ಹರೀಶ್ ಪೂಂಜರ ಗೆಲುವಿನ ಪ್ರಯುಕ್ತ ಸಿದ್ದಿವಿನಾಯಕ ದೇವಸ್ಥಾನದಲ್ಲಿ ರಂಗಪೂಜೆ

Suddi Udaya

ಧರ್ಮಸ್ಥಳ ಸಂತಾನ ಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya
error: Content is protected !!