July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು: ವಿದ್ಯುತ್ ತಂತಿಯ ಮೇಲೆ ಬಿದ್ದ ಮರ

ತೆಕ್ಕಾರು: ಇಲ್ಲಿಯ ಬಾಜಾರ ಬಳಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.

ಬಾಜಾರ ಬಳಿ ಸದಾನಂದ ನಾಯಕ್ ರವರಿಗೆ ಸೇರಿದ ಹಲಸಿನ ಮರವು ರಸ್ತೆಗೆ ಅಡ್ಡಲಾಗಿ ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಸ್ಥಳೀಯರು ಹಾಗೂ ವಿಪತ್ತು ನಿರ್ವಹಣಾ ತಂಡದವರು ಸೇರಿ ಮರದ ತೆರವು ಕಾರ್ಯ ನಡೆಸುತ್ತಿದ್ದಾರೆ.

Related posts

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಕುಂಭಶ್ರೀ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ರೂ.56 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೂರು ಸೇತುವೆ: ಸ್ಥಳಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮುಖ್ಯ ಇಂಜಿನಿಯರ್ ಹಾಗೂ ಮುಖ್ಯ ಗುತ್ತಿಗೆದಾರ, ಮತ್ತು ಇಂಜಿನಿಯರ್ ತಂಡ ಭೇಟಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!