23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಸಮಸ್ಯೆ

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ಬಗ್ಗೆ ಜು.1 ರಂದು ವರದಿಯಾಗಿದೆ.

ಸುಮಾರು 50 ವರ್ಷಕ್ಕೂ ಹೆಚ್ಚು ಇತಿಹಾಸವುಳ್ಳ ಈ ಶಾಲೆಯ ಮಾಡು ಅತಿ ಶೀತಲ ವ್ಯವಸ್ಥೆಗೆ ತಲುಪಿ ಈಗ ಕುಸಿತವಾಗಿದೆ ಸಂಬಂಧಪಟ್ಟ ಶಿಕ್ಷಣ ಇಲಾಖೆ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಂಡು ಅನಾಹುತ ನಡೆಯುವ ಮುಂಚೆ ಇದನ್ನು ದುರಸ್ತಿ ಪಡಿಸಬೇಕಾಗಿ ವಿನಂತಿ.

ಈ ಸಂದರ್ಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ದಯಾನಂದ ಮೂಲ್ಯ ಮತ್ತು ಗ್ರಾಮಸ್ಥರಾದ ಇನಾಸ್ ರೊಡ್ರಿಗಸ್ ಸಹಕರಿಸಿದರು.

Related posts

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಮೇ.31 ಕೊನೆಯ ದಿನ

Suddi Udaya

ಬಳಂಜ: ಬೊಳ್ಳಜ್ಜ ಕ್ಷೇತ್ರದಲ್ಲಿ ಸ್ವಾಮಿ ಬೊಳ್ಳಜ್ಜ ಸಮವಸ್ತ್ರ ಅನಾವರಣ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya
error: Content is protected !!