25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ 2024 – 25 ನೇ ವರ್ಷದ ಶಿಕ್ಷಕ ರಕ್ಷಕ ಸಂಘದ ನೂತನ ಸಮಿತಿ ರಚನೆಯಾಯಿತು. ಅಧ್ಯಕ್ಷರಾಗಿ ಶ್ರೀಮತಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲುರವರು ಆಯ್ಕೆಯಾದರು.

ಸದಸ್ಯರಾಗಿ ಸುಲೈಮಾನ್ ಭೀಮಂಡೆ, ಓಡಿಯಪ್ಪ ಎಂ ಕೆ, ಶ್ರೀಮತಿ ವಿಜಯಲಕ್ಷ್ಮೀ, ರಾಮಚಂದ್ರ ಮಾಯ, ಶ್ರೀಮತಿ ಪ್ರೀತಿ ದೊಂಪದಫಲ್ಕೆ, ಶೇಖರ್ ಮತ್ತು ವಿನೋದ ಇವರನ್ನು ಆರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರು ಕಾರ್ಯದರ್ಶಿಗಳಾಗಿದ್ದು ಶ್ರೀಮತಿ ರಾಜಶ್ರೀಯವರು ಮಾರ್ಗದರ್ಶಿ ಶಿಕ್ಷಕರಾಗಿರುತ್ತಾರೆ. ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆಯನ್ನು ರವಿಚಂದ್ರರವರು ನಡೆಸಿಕೊಟ್ಟರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಕಾರ್ಯಾಗಾರ

Suddi Udaya

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya
error: Content is protected !!