July 23, 2026
ಗ್ರಾಮಾಂತರ ಸುದ್ದಿಸಮಸ್ಯೆ

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

ಬೆಳ್ತಂಗಡಿ: ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ವಿದ್ಯುತ್ ಕಂಬಕ್ಕೆ ಮರದ ಕೊಂಬೆ ಸುತ್ತುವರೆದು ಕಂಬಕ್ಕೆ ಸಪೋರ್ಟ್ ಆಗಿ ಹಾಕಿರುವ ಸ್ನೇ ವಯ‌ರ್, ಇನ್ನು ಅದೆಷ್ಟು ಬಲಿಗೆ ಕಾಯುತ್ತಿದೆಯೋ ಎಂದು ‘ಸುದ್ದಿ ಉದಯ’ ಆನ್ ಲೈನ್ ವರದಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಗೆಲ್ಲನ್ನು ತೆರವು ಗೊಳಿಸುವಂತೆ
ಬೆಳ್ತಂಗಡಿ ಮೆಸ್ಕಾಂ ಸಹಾಯಕ ಕಾರ್ಯಪಾಲಿಕ ಅಭಿಯಂತರರಾದ
ಕ್ಲೆಮೆಂಟ್ ಬೆಂಜಮೀನ್ ಬ್ರ್ಯಾಕ್ಸ್
ದೂರವಾಣಿ ಮೂಲಕ ಕರೆ ಮಾಡಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಮೆಸ್ಕಾಂ ಅಧಿಕಾರಿಗಳು ಕೂಡಲೇ ಬಂದು. ಮರದ ಗೆಲ್ಲುಗಳನ್ನು ತೆರವು ಗೊಳಿಸಿ ಮಳೆಯಲ್ಲಿ ಆಗಬಹುದಾದ ಸಂಭವಿಯ ಅಪಾಯವನ್ನು ತಪ್ಪಿಸಿ ಸಾವ೯ಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಧರ್ಮಸ್ಥಳ: ಪೊದುಂಬಿಲದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಕೆಸರ್‌ದ ಕಂಡಡ್ ಪರ್ಬದ ಗೊಬ್ಬು

Suddi Udaya

ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ವೇಣೂರು ಪೊಲೀಸರಿಂದ ಆರೋಪಿ ಬಂಧನ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya
error: Content is protected !!