July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ವಲಯದ ಜನಜಾಗೃತ ಸಭೆ

ಮಡಂತ್ಯಾರು ವಲಯ ಜನಜಾಗೃತ ಸಭೆಯನ್ನು ಪುಂಜಾಲಕಟ್ಟೆ ಬಸವನಗುಡಿ ವಿಶ್ವ ಕರ್ಮ ಸಭಾಭವನದಲ್ಲಿ ನಡೆಸಲಾಯಿತು.

ಮಡಂತ್ಯಾರು ವಲಯದ ಜನಜಾಗೃತಿ ವಲಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ಜನಜಾಗೃತಿ ಸಮಿತಿ ಸದಸ್ಯೆ ಶ್ರೀಮತಿ ಗುಣವತಿ, ಬಸವನಗುಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕರು ವಸಂತ ಕುಮಾರ್, ಬಸವನಗುಡಿ ‘ ಎ ‘ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಗೋದಾವರಿ ಮತ್ತು ಬಿ” ಒಕ್ಕೂಟದ ಅಧ್ಯಕ್ಷ ಚಂದ್ರಶೇಖರ, ನವಜೀವನ ಸದಸ್ಯರು, ಒಕ್ಕೂಟದ ಪದಾಧಿಕಾರಿಗಳು ಹಾಗೂ ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದರು.

Related posts

ಬಂದಾರು : ಪೆರ್ಲ-ಬೈಪಾಡಿ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಶುಭವಿವಾಹ ಐಶ್ವರ್ಯ-ಸ್ಕಂದ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಮೂರನೇ ಸುತ್ತಿನ ಬಿರುಸಿನ ಮತಯಾಚನೆ

Suddi Udaya
error: Content is protected !!